30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್‌ ಡಿಪಿಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya
error: Content is protected !!