September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

ಅಳದಂಗಡಿ:ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸುವಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ರೈತ ಸದಸ್ಯರು ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಮನವಿ ಸಲ್ಲಿಸಿದರು.

ಅಳದಂಗಡಿ ಸಿ.ಎ ಬ್ಯಾಂಕಿನ ಅಧ್ಯಕ್ಷರು ಪ್ರತ್ಯೇಕ ಸಹಕಾರ ಸಂಘ ರಚನೆಗೆ ಬೇಕಾಗುವ ಹಲವಾರು ನಿಯಮಗಳ ಬಗ್ಗೆ ಸಭೆಗೆ ತಿಳಿಸಿದರು. ಬಳಂಜ ,ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಸಹಕಾರಿ ಸಂಘಕ್ಕೆ ಬೇಕಾಗುವ ಎಲ್ಲಾ ನಿಯಮಗಳಿಗೆ ನಾವು ಶಕ್ತರಾಗಿದ್ದೇವೆ ಎಂದು ತಿಳಿಸಿದರು. ಇದರ ಬಗ್ಗೆ ನಿರ್ಣಯ ಕೈಗೊಂಡು 20 ದಿವಸದೊಳಗೆ ನಿರ್ಣಯ ಪತ್ರವನ್ನು ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಪ್ರತ್ಯೇಕ ಕೃಷಿ ಪತ್ತಿನ ಸಹಕಾರಿ ಸಂಘದ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya
error: Content is protected !!