July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಎನ್.ಸಿ.ಸಿ ರೈಫಲ್ ಫೈಯರಿಂಗ್ ಸ್ಪರ್ಧೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!