July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು ನೋಡಿದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಪ್ರಮುಖರು ಅವರ ಮಗಳಾದ ಗಾನ್ವಿ ಪಿ. ಈ ಮಗುವಿಗೆ ಸದಸ್ಯರ ಸಹಕಾರ ದಿಂದ ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹ ಮಾಡಿದ ಒಟ್ಟು ರೂ. 62 ಸಾವಿರ ಮೊತ್ತವನ್ನು ಮಗು ಗಾನ್ವಿ ತಾಯಿ ಸುನೀತ ಇವರಿಗೆ ಬಾಂಡ್ ವಿತರಣೆ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಮರಕಡ, ಮಾಜಿ ಕಾರ್ಯದರ್ಶಿ, ಕುಶಾಲಪ್ಪ ಗೌಡ, ನೂತನ ಅಧ್ಯಕ್ಷರಾದ ಸಂದೀಪ್ ಕುಂದಾರ ಬಳ್ಳಮಂಜ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು. ಸಮಿತಿಯ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಉಪಾಧ್ಯಕ್ಷರಾದ ಹಮೀದ್ ಪಾಂಡವರಕಲ್ಲು, ನೂತನ ಕಾರ್ಯದರ್ಶಿ ಶಿವರಾಮ ಮಡಿವಾಳ, ಪುನೀತ್ ಮಡುವು, ಲಾನ್ಸಿಲೆಟ್, ಆನಂದ ಪಾದೆ, ರವಿಚಂದ್ರ ಮರಕಡ ಉಪಸ್ಥಿತರಿದ್ದರು.

Related posts

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!