23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ.ಆರ್ ವಿಜೇತ ಮಕ್ಕಳಿಗೆ ಅಭಿನಂದನೆ ತಿಳಿಸಿದರು. ಮಕ್ಕಳಿಗೆ ದೈಹಿಕ ಶಿಕ್ಷಕ ಪ್ರವೀಣ್ ತರಭೇತಿ ನೀಡಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!