23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಂದಾರು : ಹುಣಸೂರು ಟ್ಯಾಲೆಂಟ್ ಏಜುಕೇಷನಲ್ ಟ್ರಸ್ಟ್ (ರಿ .) ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!