25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿಯವರ ಅಧ್ಯಕ್ಷತೆಯಲ್ಲಿ ನವೋದಯ ಸಭಾಭವನದಲ್ಲಿ ಸೆ. 16 ರಂದು ಪಡೆಯಿತು.

ಸಂಘವು ವರದಿ‌ ಸಾಲಿನಲ್ಲಿ 150 ಕೋಟಿ ವ್ಯವಹಾರ ನಡೆಸಿ ಸುಮಾರು 69 ಲಕ್ಷ ನಿವ್ವಳ ಲಾಭ ಗಳಿಸಿದೆ. ಜೊತೆಗೆ ಸಂಘವು ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು ಈ ವರ್ಷ ಮೃತಪಟ್ಟ ರೈತ ಸದಸ್ಯರ ಕುಟುಂಬಕ್ಕೆ ರೂ 37 ಸಾವಿರ ಸಹಾಯಧನ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಹೇಳಿದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರಾನಾಥ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್,ಕೆ.ನಾರಾಯಣ ರಾವ್,ಆನಂದ ಸಾಲಿಯಾನ್, ಶ್ರೀಮತಿ ಸುಮಿತ್ರಾ ಬಿ ಹೆಗ್ಡೆ,ಶ್ರೀಮತಿ ಮಲ್ಲಿಕಾ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್,ಶೀನಪ್ಪ ಎಂ,ಶ್ರೀಮತಿ ಸುಶೀಲಾ, ಸುಧೀರ್ ಪಿ ಯಚ್, ನಿತ್ಯಾನಂದ ಶೆಟ್ಟಿ, ವಲಯ ಮೇಲ್ವಿಚಾರಕ ಸಂದೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಠೇವಣಿದಾರರಾದ ನೇಮು, ಹಿರಿಯ ಸದಸ್ಯರಾದ ಕೃಷ್ಣಪ್ಪ ಮೂಲ್ಯ,ಪೂವಪ್ಪ ನಾಯ್ಕ,ಪಿ.ಎಂ ಸನ್ನಿ,ಕೇಶವ ಮಡಿವಾಳ,ತಿಮ್ಮಯ್ಯ ಆಚಾರ್ಯ,ಅಣ್ಣು ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

Related posts

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya
error: Content is protected !!