July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿಯವರ ಅಧ್ಯಕ್ಷತೆಯಲ್ಲಿ ನವೋದಯ ಸಭಾಭವನದಲ್ಲಿ ಸೆ. 16 ರಂದು ಪಡೆಯಿತು.

ಸಂಘವು ವರದಿ‌ ಸಾಲಿನಲ್ಲಿ 150 ಕೋಟಿ ವ್ಯವಹಾರ ನಡೆಸಿ ಸುಮಾರು 69 ಲಕ್ಷ ನಿವ್ವಳ ಲಾಭ ಗಳಿಸಿದೆ. ಜೊತೆಗೆ ಸಂಘವು ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು ಈ ವರ್ಷ ಮೃತಪಟ್ಟ ರೈತ ಸದಸ್ಯರ ಕುಟುಂಬಕ್ಕೆ ರೂ 37 ಸಾವಿರ ಸಹಾಯಧನ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಹೇಳಿದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರಾನಾಥ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್,ಕೆ.ನಾರಾಯಣ ರಾವ್,ಆನಂದ ಸಾಲಿಯಾನ್, ಶ್ರೀಮತಿ ಸುಮಿತ್ರಾ ಬಿ ಹೆಗ್ಡೆ,ಶ್ರೀಮತಿ ಮಲ್ಲಿಕಾ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್,ಶೀನಪ್ಪ ಎಂ,ಶ್ರೀಮತಿ ಸುಶೀಲಾ, ಸುಧೀರ್ ಪಿ ಯಚ್, ನಿತ್ಯಾನಂದ ಶೆಟ್ಟಿ, ವಲಯ ಮೇಲ್ವಿಚಾರಕ ಸಂದೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಠೇವಣಿದಾರರಾದ ನೇಮು, ಹಿರಿಯ ಸದಸ್ಯರಾದ ಕೃಷ್ಣಪ್ಪ ಮೂಲ್ಯ,ಪೂವಪ್ಪ ನಾಯ್ಕ,ಪಿ.ಎಂ ಸನ್ನಿ,ಕೇಶವ ಮಡಿವಾಳ,ತಿಮ್ಮಯ್ಯ ಆಚಾರ್ಯ,ಅಣ್ಣು ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

Related posts

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!