23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲ,ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ,ಶಶಿಧರ ಶೆಟ್ಟಿ ಎ,ಧರ್ಣಪ್ಪ,ಕೆಂಪ,ಶ್ರೀಮತಿ ಗುಲಾಬಿ ಎಂ.ಎನ್,ಶ್ರೀಮತಿ ಸುಂದರಿ,ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!