22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲ,ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ,ಶಶಿಧರ ಶೆಟ್ಟಿ ಎ,ಧರ್ಣಪ್ಪ,ಕೆಂಪ,ಶ್ರೀಮತಿ ಗುಲಾಬಿ ಎಂ.ಎನ್,ಶ್ರೀಮತಿ ಸುಂದರಿ,ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya
error: Content is protected !!