22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್‌ ಡಿಪಿಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!