23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತನು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪಟ್ಟಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 67/2023 ಕಲಂ: 27(ಬಿ) ಎನ್‌ ಡಿಪಿಎಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!