23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18ರ ಬದಲಿಗೆ ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ. ನಾಗಪ್ರಶಾಂತ್ ನಿರ್ದೇಶಿಸಿದ್ದಾರೆ.


Related posts

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!