25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya
error: Content is protected !!