ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!