25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya
error: Content is protected !!