32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು ನೋಡಿದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಪ್ರಮುಖರು ಅವರ ಮಗಳಾದ ಗಾನ್ವಿ ಪಿ. ಈ ಮಗುವಿಗೆ ಸದಸ್ಯರ ಸಹಕಾರ ದಿಂದ ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹ ಮಾಡಿದ ಒಟ್ಟು ರೂ. 62 ಸಾವಿರ ಮೊತ್ತವನ್ನು ಮಗು ಗಾನ್ವಿ ತಾಯಿ ಸುನೀತ ಇವರಿಗೆ ಬಾಂಡ್ ವಿತರಣೆ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಮರಕಡ, ಮಾಜಿ ಕಾರ್ಯದರ್ಶಿ, ಕುಶಾಲಪ್ಪ ಗೌಡ, ನೂತನ ಅಧ್ಯಕ್ಷರಾದ ಸಂದೀಪ್ ಕುಂದಾರ ಬಳ್ಳಮಂಜ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು. ಸಮಿತಿಯ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಉಪಾಧ್ಯಕ್ಷರಾದ ಹಮೀದ್ ಪಾಂಡವರಕಲ್ಲು, ನೂತನ ಕಾರ್ಯದರ್ಶಿ ಶಿವರಾಮ ಮಡಿವಾಳ, ಪುನೀತ್ ಮಡುವು, ಲಾನ್ಸಿಲೆಟ್, ಆನಂದ ಪಾದೆ, ರವಿಚಂದ್ರ ಮರಕಡ ಉಪಸ್ಥಿತರಿದ್ದರು.

Related posts

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
error: Content is protected !!