23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು ನೋಡಿದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಪ್ರಮುಖರು ಅವರ ಮಗಳಾದ ಗಾನ್ವಿ ಪಿ. ಈ ಮಗುವಿಗೆ ಸದಸ್ಯರ ಸಹಕಾರ ದಿಂದ ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹ ಮಾಡಿದ ಒಟ್ಟು ರೂ. 62 ಸಾವಿರ ಮೊತ್ತವನ್ನು ಮಗು ಗಾನ್ವಿ ತಾಯಿ ಸುನೀತ ಇವರಿಗೆ ಬಾಂಡ್ ವಿತರಣೆ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಮರಕಡ, ಮಾಜಿ ಕಾರ್ಯದರ್ಶಿ, ಕುಶಾಲಪ್ಪ ಗೌಡ, ನೂತನ ಅಧ್ಯಕ್ಷರಾದ ಸಂದೀಪ್ ಕುಂದಾರ ಬಳ್ಳಮಂಜ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು. ಸಮಿತಿಯ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಉಪಾಧ್ಯಕ್ಷರಾದ ಹಮೀದ್ ಪಾಂಡವರಕಲ್ಲು, ನೂತನ ಕಾರ್ಯದರ್ಶಿ ಶಿವರಾಮ ಮಡಿವಾಳ, ಪುನೀತ್ ಮಡುವು, ಲಾನ್ಸಿಲೆಟ್, ಆನಂದ ಪಾದೆ, ರವಿಚಂದ್ರ ಮರಕಡ ಉಪಸ್ಥಿತರಿದ್ದರು.

Related posts

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!