25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ.ಆರ್ ವಿಜೇತ ಮಕ್ಕಳಿಗೆ ಅಭಿನಂದನೆ ತಿಳಿಸಿದರು. ಮಕ್ಕಳಿಗೆ ದೈಹಿಕ ಶಿಕ್ಷಕ ಪ್ರವೀಣ್ ತರಭೇತಿ ನೀಡಿದ್ದಾರೆ.

Related posts

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
error: Content is protected !!