24.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಂದಾರು : ಹುಣಸೂರು ಟ್ಯಾಲೆಂಟ್ ಏಜುಕೇಷನಲ್ ಟ್ರಸ್ಟ್ (ರಿ .) ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya
error: Content is protected !!