25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ.

ಪುತ್ತೂರು ನಿಂದಾ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಲಾರಿಯಾಗಿದ್ದು, ಅದ್ರಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.

Related posts

ರಾಜ್ಯ ಪ್ರಶಸ್ತಿ ಗೆ ಪತ್ರಕರ್ತ ಪ್ರದೀಪ್ ಮರೋಡಿ ಆಯ್ಕೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!