22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ.

ಪುತ್ತೂರು ನಿಂದಾ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಲಾರಿಯಾಗಿದ್ದು, ಅದ್ರಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya
error: Content is protected !!