April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

ನಿಡ್ಲೆ : ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16 ರಂದು ಸಂಘದ ಸಭಾಂಗಣದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ಯೋಧ ಕೆ. ಮಹಾಬಲ ಮುದ್ದಿಗೆ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ , ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ನಿರ್ದೇಶಕರುಗಳಾದ ಅಶೋಕ್ ಭಟ್, ಸಬಾಸ್ಟಿನ್ ಪಿ.ಟಿ, ಡೀಕಯ್ಯ ಎಂ. ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ, ಕೆಂಪಯ್ಯ ಗೌಡ ಎನ್, ರಾಜು, ಪದ್ಮನಾಭ ಕೆ, ಸಿರಾಜುದ್ದೀನ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ನಿರ್ದೇಶಕ ನಿತ್ಯಾನಂದ ರೈ ಓದಿದರು.

ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ಸಬಾಸ್ಟಿನ್ ಪಿ.ಟಿ ಸ್ವಾಗತಿಸಿ, ನಿರೂಪಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!