September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

ನಿಡ್ಲೆ : ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16 ರಂದು ಸಂಘದ ಸಭಾಂಗಣದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ಯೋಧ ಕೆ. ಮಹಾಬಲ ಮುದ್ದಿಗೆ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ , ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ನಿರ್ದೇಶಕರುಗಳಾದ ಅಶೋಕ್ ಭಟ್, ಸಬಾಸ್ಟಿನ್ ಪಿ.ಟಿ, ಡೀಕಯ್ಯ ಎಂ. ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ, ಕೆಂಪಯ್ಯ ಗೌಡ ಎನ್, ರಾಜು, ಪದ್ಮನಾಭ ಕೆ, ಸಿರಾಜುದ್ದೀನ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ನಿರ್ದೇಶಕ ನಿತ್ಯಾನಂದ ರೈ ಓದಿದರು.

ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ಸಬಾಸ್ಟಿನ್ ಪಿ.ಟಿ ಸ್ವಾಗತಿಸಿ, ನಿರೂಪಿಸಿದರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!