24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲ,ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ,ಶಶಿಧರ ಶೆಟ್ಟಿ ಎ,ಧರ್ಣಪ್ಪ,ಕೆಂಪ,ಶ್ರೀಮತಿ ಗುಲಾಬಿ ಎಂ.ಎನ್,ಶ್ರೀಮತಿ ಸುಂದರಿ,ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!