23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ಉಜಿರೆಯ ಎಸ್.ಡಿ.ಯಂ. ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ನುಡಿದರು.

ಇದೇ ಸಂದರ್ಭದಲ್ಲಿ ಭಾರತದ ಸಂವಿಧಾನ ಸಹಿಷ್ಣುತೆ, ಸಹಬಾಳ್ವೆಗೆ ಎಲ್ಲಾ ನಾಗರಿಕರಿಗೂ ಸಮಾನ ಅವಕಾಶವನ್ನು ನೀಡಿದೆ ಎಂದು ಎಸ್.ಡಿ.ಯಂ. ಪಿ.ಯು ಕಾಲೇಜಿನ ಉಪನ್ಯಾಸಕಿ ಶ್ರೀ ದಿವ್ಯಾ ಕುಮಾರಿ ನುಡಿದರು.

ಅವರು ಇಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಕೇಂದ್ರವು ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಹಿರಿಯ ತರಬೇತಿ ಅಧಿಕಾರಿ ರತ್ನಾಕರ್ ಅವರು ಸ್ವಾಗತಿಸಿದರು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!