ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಾಧ್ಯಕ್ಷರಿಂದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!