ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು ನೋಡಿದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಪ್ರಮುಖರು ಅವರ ಮಗಳಾದ ಗಾನ್ವಿ ಪಿ. ಈ ಮಗುವಿಗೆ ಸದಸ್ಯರ ಸಹಕಾರ ದಿಂದ ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹ ಮಾಡಿದ ಒಟ್ಟು ರೂ. 62 ಸಾವಿರ ಮೊತ್ತವನ್ನು ಮಗು ಗಾನ್ವಿ ತಾಯಿ ಸುನೀತ ಇವರಿಗೆ ಬಾಂಡ್ ವಿತರಣೆ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಮರಕಡ, ಮಾಜಿ ಕಾರ್ಯದರ್ಶಿ, ಕುಶಾಲಪ್ಪ ಗೌಡ, ನೂತನ ಅಧ್ಯಕ್ಷರಾದ ಸಂದೀಪ್ ಕುಂದಾರ ಬಳ್ಳಮಂಜ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು. ಸಮಿತಿಯ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಉಪಾಧ್ಯಕ್ಷರಾದ ಹಮೀದ್ ಪಾಂಡವರಕಲ್ಲು, ನೂತನ ಕಾರ್ಯದರ್ಶಿ ಶಿವರಾಮ ಮಡಿವಾಳ, ಪುನೀತ್ ಮಡುವು, ಲಾನ್ಸಿಲೆಟ್, ಆನಂದ ಪಾದೆ, ರವಿಚಂದ್ರ ಮರಕಡ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!