September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ.ಆರ್ ವಿಜೇತ ಮಕ್ಕಳಿಗೆ ಅಭಿನಂದನೆ ತಿಳಿಸಿದರು. ಮಕ್ಕಳಿಗೆ ದೈಹಿಕ ಶಿಕ್ಷಕ ಪ್ರವೀಣ್ ತರಭೇತಿ ನೀಡಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!