22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ.ಆರ್ ವಿಜೇತ ಮಕ್ಕಳಿಗೆ ಅಭಿನಂದನೆ ತಿಳಿಸಿದರು. ಮಕ್ಕಳಿಗೆ ದೈಹಿಕ ಶಿಕ್ಷಕ ಪ್ರವೀಣ್ ತರಭೇತಿ ನೀಡಿದ್ದಾರೆ.

Related posts

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya
error: Content is protected !!