22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಂದಾರು : ಹುಣಸೂರು ಟ್ಯಾಲೆಂಟ್ ಏಜುಕೇಷನಲ್ ಟ್ರಸ್ಟ್ (ರಿ .) ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
error: Content is protected !!