22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!