23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya
error: Content is protected !!