23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!