23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya
error: Content is protected !!