ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya
error: Content is protected !!