30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya
error: Content is protected !!