25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
error: Content is protected !!