29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ಸಾರ್ವಜನಿಕ ವೈಭವದ ಶ್ರೀ ಶಾರಾದ ಪೂಜೋತ್ಸವವು ಅ.22 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನಡೆಯಲಿದೆ.

ಸಂಘದ ಮಾಸಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಮಕ್ಕಳಿಗೆ,ಯುವಕರಿಗೆ,ಯುವತಿಯರಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಾಡಿಸುವುದು, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಗೌರವಾದ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ,ಪ್ರ.ಕಾರ್ಯದರ್ಶಿ ಜಗದೀಶ್ ಪೂಜಾರಿ,ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್,ಜೊತೆ ಕಾರ್ಯದರ್ಶಿ ಪ್ರವೀಣ್ ಡಿ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಯೋಗೀಶ್ ಆರ್, ಪ್ರವೀಣ್ ಲಾಂತ್ಯಾತು, ಸದಾನಂದ ಬೊಂಟ್ರೋಟ್ಟು, ದಿನೇಶ್ ಅಂತರ,ಜಗದೀಶ್ ಪೂಜಾರಿ ತಾರಿಪಡ್ಪು,ಪವನ್ ಕಟ್ಟೆ,ರಂಜಿತ್ ಮಜಲಡ್ಡ, ರಕ್ಷಿತ್ ಬಗ್ಯೋಟ್ಟು,ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅಶ್ವಿತಾ ಸಂತೋಷ್,ಮಾಜಿ ಅಧ್ಯಕ್ಷರಾದ ವಿಶಾಲ ಜಗದೀಶ್,ಪುಷ್ಪಾ ಗೀರೀಶ್,ಸುಮಿತ್ರಾ ಪ್ರಶಾಂತ್, ಯುವ ಬಿಲ್ಲವ ವೇದಿಕೆಯ ಆಕರ್ಷ್ ಯೈಕುರಿ,ನವೀನ್ ಸುವರ್ಣ,ರಚನ್ ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
error: Content is protected !!