26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ಸಾರ್ವಜನಿಕ ವೈಭವದ ಶ್ರೀ ಶಾರಾದ ಪೂಜೋತ್ಸವವು ಅ.22 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನಡೆಯಲಿದೆ.

ಸಂಘದ ಮಾಸಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಮಕ್ಕಳಿಗೆ,ಯುವಕರಿಗೆ,ಯುವತಿಯರಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಾಡಿಸುವುದು, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಗೌರವಾದ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ,ಪ್ರ.ಕಾರ್ಯದರ್ಶಿ ಜಗದೀಶ್ ಪೂಜಾರಿ,ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್,ಜೊತೆ ಕಾರ್ಯದರ್ಶಿ ಪ್ರವೀಣ್ ಡಿ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಯೋಗೀಶ್ ಆರ್, ಪ್ರವೀಣ್ ಲಾಂತ್ಯಾತು, ಸದಾನಂದ ಬೊಂಟ್ರೋಟ್ಟು, ದಿನೇಶ್ ಅಂತರ,ಜಗದೀಶ್ ಪೂಜಾರಿ ತಾರಿಪಡ್ಪು,ಪವನ್ ಕಟ್ಟೆ,ರಂಜಿತ್ ಮಜಲಡ್ಡ, ರಕ್ಷಿತ್ ಬಗ್ಯೋಟ್ಟು,ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅಶ್ವಿತಾ ಸಂತೋಷ್,ಮಾಜಿ ಅಧ್ಯಕ್ಷರಾದ ವಿಶಾಲ ಜಗದೀಶ್,ಪುಷ್ಪಾ ಗೀರೀಶ್,ಸುಮಿತ್ರಾ ಪ್ರಶಾಂತ್, ಯುವ ಬಿಲ್ಲವ ವೇದಿಕೆಯ ಆಕರ್ಷ್ ಯೈಕುರಿ,ನವೀನ್ ಸುವರ್ಣ,ರಚನ್ ಉಪಸ್ಥಿತರಿದ್ದರು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!