24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya
error: Content is protected !!