22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!