September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!