23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.17ರಂದು ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಪುರ ದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಬಿ ಅಬ್ದುಲ್ ರಜಾಕ್ ಅಧ್ಯಕ್ಷತೆಯನ್ನು ವಹಿಸಿ ಈ ವರ್ಷ ರೂ .90. O0ಕೋಟಿ ವ್ಯವಹಾರ ಗಳಿಸಿದು.23.47 ಲಕ್ಷ ಲಾಭ ಗಳಿಸಿದೆ. ಶೇಕಡ 9 ಡಿವಿಡೆಂಟ್ ಘೋಷಿದರು.

ವಾರ್ಷಿಕ ವರದಿಯನ್ನು ಮುಖ್ಯ ಕಾರ್ಯನಿರ್ವಹಣಧಿಕಾರಿ ರಾಘವೇಂದ್ರ ಅಡಪ ಮಂಡಿಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ . ಸಿ ಮತ್ತು ಪಿ ಯು. ಸಿ ನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಉಪಾಧ್ಯಕ್ಷರಾದ ನಾಭಿರಾಜಿ ಹೆಗ್ಡೆ, ನಿರ್ದೇಶಕರಾದ ಶಿವಪ್ಪ ಪೂಜಾರಿ ಹಾಗೂ ಎನ್‌ಹೆಚ್ ಅಬ್ದುಲ್ ರಹಿಮಾನ್., ಶೇಖರ್ ಪೂಜಾರಿ, ಜನಾರ್ಧನ್ ಪೂಜಾರಿ, ಕೆ ರವಿ, ಬಿ ಹುಸೇನ್, ನೆಬೀಸಾ, ಸಂಗೀತ ಹಾಗೂ ವೃತ್ತಿಪರ ನಿರ್ದೇಶಕರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಮುನೀರ್ ಡಿಸಿಸಿ ಪ್ರತಿನಿಧಿ , ಸಿರಾಜುದ್ದೀನ್ ಉಪಸ್ಥಿತರಿದ್ದರು.

ಶಾಹಿದ ಕಾರ್ಯಕ್ರಮ ನಿರೂಪಿಸಿ ಸಂಘದ ಸಿಬ್ಬಂದಿ ನಮಿತಾ ಸ್ವಾಗತಿಸಿ, ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ಧನ್ಯವಾದವಿತ್ತರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!