April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸೆ. 17 ರಂದು ಧರ್ಮಶ್ರೀ ಸಭಾಭವನ ನಾರಾವಿಯಲ್ಲಿ ನಡೆಯಿತು.ವರದಿ ಸಾಲಿನಲ್ಲಿ ಸಂಘವು ರೂ 198.74 ಕೋಟಿ ವ್ಯವಹಾರ ಮಾಡಿದ್ದು,66.79 ಲಕ್ಷ ನಿವ್ವಳ ಲಾಭ ಗಳಿಸಿ ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಿಸಲಾಯಿತು..

ಸಂಘವು ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ ರಂದು ಸಂಘದ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಹೇಳಿದರು.ವೇದಿಕೆಯಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಸಂಘದ ಉಪಾಧ್ಯಕ್ಷ ಸದಾನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಶಶಿಕಾಂತ್ ಜೈನ್,ನಿರ್ದೇಶಕರರಾದ ಎನ್ ಜೀವಂಧರ್ ಕುಮಾರ್, ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಜಗದೀಶ ಹೆಗ್ಡೆ, ಲಕ್ಷ್ಮಣ ಪೂಜಾರಿ, ಲಿಂಗಪ್ಪ ಮಲೆಕುಡಿಯ,ಹರೀಶ್ ಹೆಗ್ಡೆ,ಪೆರ್ನ,ಶ್ರೀಮತಿ ಯಶೋಧ,ಶ್ರೀಮತಿ ಸುಜಲತಾ ಉಪಸ್ಥಿತರಿದ್ದರು.

ತೋಟಗಾರಿಕ ಇಲಾಖೆಯ ಮಹಾವೀರ್ ಅವರು ತೋಟಗಾರಿಕೆ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಸಭೆಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯ ಅಂಚೆ ವಿತರಕರನ್ನು ಗೌರವಿಸಿದರು.ಸೊಸೈಟಿ ಸಿಬ್ಬಂದಿಗಳಾದ ವನಿತಾ,ಶೇಖರ ಕೆ,ಮಲ್ಲಿಕಾ,ಶ್ರೇಯಾಂಸ ಕುಮಾರ್,ಅಶೋಕ್ ಸಹಕರಿಸಿದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya
error: Content is protected !!