37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya
error: Content is protected !!