25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya
error: Content is protected !!