ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya
error: Content is protected !!