23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ ಬಾರ್ದೂಟ್ಟು,ಜೊತೆ ಕಾರ್ಯದರ್ಶಿ ಸರಿತಾ ಪ್ರವೀಣ್,ಕೋಶಾಧಿಕಾರಿ ಮಾಲಾ ಎಂ.ಕೆ,ಕ್ರೀಡಾ ಸಂಚಾಲಕರಾಗಿ ವಿಶಾಲ ಜಗದೀಶ್,ಜ್ಯೋತಿ ಮಜ್ಜೇನಿ,ಸಾಂಸ್ಕೃತಿಕ ಸಂಚಾಲಕರು ಶೃತಿ ರಂಜಿತ್,ಶರಣ್ಯ ಆಯ್ಕೆಯಾಗಿದ್ದಾರೆ

ಸಮಿತಿ ಸದಸ್ಯರಾಗಿ ಪುಷ್ಪ ಗಿರೀಶ್,ಕಲಾವತಿ ಮಜ್ಜೆನಿ,ಶಾಲಿನಿ ಬಾರ್ದೂಟ್ಟು, ಮಮತಾ,ಸುಮಿತ್ರಾ ದರ್ಖಾಸು,ಅನುಷಾ ಸುರೇಶ್,ಅಮಿತಾ ಪುರಂದರ,ಮೋಹಿನಿ ಅತ್ಯರಂಡ,ಯಶೋದಾ ಶಾಂತಿಗುರಿ, ಸಂಧ್ಯಾ ಹೆಚ್.ಡಿ,ಭವ್ಯ ಪ್ರದೀಪ್,ಅಮೃತಾ ಎಸ್ ಕೋಟ್ಯಾನ್,ಜಯಂತಿ, ಮಾಲಿನಿ ಯೈಕುರಿ,ಯಶೋದ ,ನವ್ಯ ಸದಾನಂದ,ಅನರ್ಘ್ಯ ದೀಪಕ್ ಆಯ್ಕೆಯಾಗಿದ್ದಾರೆ.

Related posts

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!