25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್, ಅಯೋಧ್ಯ, ವಾರಣಾಸಿ, ಹಾಗೂ ಕಾಶಿ ವಿಶ್ವನಾಥ ದೇವಾಲಯಗಳ ಪ್ರವಾಸವನ್ನು ಕೈಗೊಂಡು ವಿಮಾನ ಮೂಲಕ ಮಂಗಳೂರಿಗೆ ಬಂದು ಬೆಳ್ತಂಗಡಿಗೆ ಹಿಂದಿರುಗಿರುತ್ತಾರೆ.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya
error: Content is protected !!